ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌: ಹೆಚ್‌.ಡಿ.ಕೆ ವಾಗ್ದಾಳಿ

ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌: ಹೆಚ್‌.ಡಿ.ಕೆ ವಾಗ್ದಾಳಿ

Published : Feb 23, 2023, 12:48 PM ISTUpdated : Feb 23, 2023, 03:07 PM IST

ಶಾಸಕ ಸಿ.ಟಿ ರವಿ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಕಿಚನ್‌ ಕ್ಯಾಬಿನೆಟ್‌ ಎಂದಿದ್ದ ಸಿ.ಟಿ ರವಿಗೆ ಟಾಂಗ್‌ ನೀಡಿದ್ದಾರೆ.

ಹಳೆ ಅಂಬಾಸಿಡರ್‌'ಗೆ ವರ್ಕೌಟ್‌ ಆಗಲ್ವಂತೆ, ರೇಂಜ್‌ ರೋವರ್‌ ಜಾಗ್ವಾರ್‌ ಆಗಬೇಕಂತೆ ಎಂದಿದ್ದ ಸಿ.ಟಿ ರವಿಗೆ ಹೆಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌ ಎಂದರು. ಕೆಎಂಎಫ್‌ ಅಭಿವೃದ್ಧಿಗೆ ರೇವಣ್ಣರ ಕೊಡುಗೆ ಇದೆ. 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇನೆ. ಹಾಸನದಲ್ಲಿ ಇಂದಿನಿಂದ ಹೆಚ್‌.ಡಿ ರೇವಣ್ಣ, ಭವಾನಿ, ಪ್ರಜ್ವಲ್‌ ಪ್ರಚಾರ ಮಾಡುತ್ತಿದ್ದಾರೆ. ಪಕ್ಷ ಸಂಘಟನೆಗಾಗಿ ರೇವಣ್ಣ ಕುಟುಂಬ ಪ್ರಚಾರ ಶುರು ಮಾಡಿದೆ. ಅಭ್ಯರ್ಥಿ ಘೋಷಣೆ ಬಳಿಕ ಅಭ್ಯರ್ಥಿ ಪರ ಎಲ್ಲರೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more