ಪಕ್ಷ ಸಂಘಟನೆಗೆ ಜೆಡಿಎಸ್ ಮಾಸ್ಟರ್ ಪ್ಲ್ಯಾನ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಭಾವಿ?

ಪಕ್ಷ ಸಂಘಟನೆಗೆ ಜೆಡಿಎಸ್ ಮಾಸ್ಟರ್ ಪ್ಲ್ಯಾನ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಭಾವಿ?

Published : Nov 05, 2019, 07:53 PM IST

ಬೆಂಗಲೂರು(ನ .05) ಉಪಚುನಾವಣೆ ಎದುರಿನಲ್ಲಿ ಇರುವಾಗ ಜೆಡಿಎಸ್ ಮತ್ತಷ್ಟು ಆಕ್ಟೀವ್ ಆಗಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮತ್ತೆ ಎಚ್‌.ಡಿ.ಕುಮಾರಸ್ವಾಮಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಬದಲಾದ ರಾಜಕೀಯ ವಾತಾವರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್‌. ವಿಶ್ವನಾಥ್ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರನಡೆದಿದ್ದರು. ನಂತರ ಜೆಡಿಎಸ್ ಎಚ್‌.ಕೆ.ಕುಮಾರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿಕೊಂಡಿತ್ತು. ಇದೀಗ ಪಕ್ಷ ಸಂಘಟನೆ ದೃಷ್ಟಿಯಿಂದ ಮತ್ತೆ ಎಚ್‌.ಡಿ.ಕುಮಾರಸ್ವಾಮಿ ಅಖಾಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಬೆಂಗಲೂರು(ನ .05) ಉಪಚುನಾವಣೆ ಎದುರಿನಲ್ಲಿ ಇರುವಾಗ ಜೆಡಿಎಸ್ ಮತ್ತಷ್ಟು ಆಕ್ಟೀವ್ ಆಗಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮತ್ತೆ ಎಚ್‌.ಡಿ.ಕುಮಾರಸ್ವಾಮಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಬದಲಾದ ರಾಜಕೀಯ ವಾತಾವರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್‌. ವಿಶ್ವನಾಥ್ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರನಡೆದಿದ್ದರು. ನಂತರ ಜೆಡಿಎಸ್ ಎಚ್‌.ಕೆ.ಕುಮಾರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿಕೊಂಡಿತ್ತು. ಇದೀಗ ಪಕ್ಷ ಸಂಘಟನೆ ದೃಷ್ಟಿಯಿಂದ ಮತ್ತೆ ಎಚ್‌.ಡಿ.ಕುಮಾರಸ್ವಾಮಿ ಅಖಾಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!