ಯಾದಗಿರಿ ರಹಸ್ಯ: ಜೆಡಿಎಸ್ ಶಾಸಕನ ಮಗ ಬಾಯಿ ಬಿಟ್ಟರೆ ಎಚ್‌ಡಿಕೆಗೆ ಸಂಕಟ

ಯಾದಗಿರಿ ರಹಸ್ಯ: ಜೆಡಿಎಸ್ ಶಾಸಕನ ಮಗ ಬಾಯಿ ಬಿಟ್ಟರೆ ಎಚ್‌ಡಿಕೆಗೆ ಸಂಕಟ

Published : Oct 29, 2019, 11:02 AM IST

ಪಕ್ಷದ ಯುವ ನಾಯಕರೊಬ್ಬರ ಮೇಲೆ ಯಾದಗಿರಿ ನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ವಿನಾಕಾರಣ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಖುದ್ದು ಯಾದಗಿರಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ದೇವೇಗೌಡರ ಯಾದಗಿರಿ ರಹಸ್ಯವೇನು?

ಪಕ್ಷದ ಯುವ ನಾಯಕರೊಬ್ಬರ ಮೇಲೆ ಯಾದಗಿರಿ ನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ವಿನಾಕಾರಣ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಖುದ್ದು ಯಾದಗಿರಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದ ಫೋನ್ ಟ್ಯಾಪಿಂಗ್ ಕೇಸಿನಲ್ಲಿ ಮಗ ಎಚ್.ಡಿ.ಕುಮಾರಸ್ವಾಮಿ ಸಿಕ್ಕಿ ಬೀಳುವುದಕ್ಕೂ, ದೇವೇಗೌಡರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕೂ ಸಂಬಂಧವೇನು? ಈ ಯಾದಗಿರಿ ರಹಸ್ಯವೇನು?

ಯಾದಿಗಿರಿ ಎಸ್‌ಐ ವಿರುದ್ಧ ಸಿಎಂಗೆ ದೇವೇಗೌಡರ ಪತ್ರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!