ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

Published : Feb 06, 2023, 10:57 AM ISTUpdated : Feb 06, 2023, 10:59 AM IST

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ರಾಹ್ಮಣ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಬದ್ಧ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕುಮಾರಸ್ವಾಮಿ 'ಬ್ರಾಹ್ಮಣ ಸಿಎಂ' ಹೇಳಿಕೆಗೆ ಬಿಜೆಪಿಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಅವರು ತಿಳಿಸಿದ್ದಾರೆ. ಶೃಂಗೇರಿಯ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಪೇಶ್ವೆಗಳು, ಶಿವಾಜಿಯನ್ನು ಕೊಂದವರು ಪೇಶ್ವೆ ವಂಶಕ್ಕೆ ಸೇರಿದವರು. ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ . ನಮ್ಮಲ್ಲಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದು, ಅವರನ್ನು ನಾನು ಎಂದು ದೂಷಿಸಲ್ಲ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರವನ್ನು ಮಾಡಿದ್ದೇನೆ ಎಂದರು. ಬಿಜೆಪಿ ಸರ್ಕಾರ ಇಂದು ಸಾವರ್ಕರ್ ಹಾಗೂ ಟಿಪ್ಪು ಬಗ್ಗೆ ಏನು ಚರ್ಚೆ ಮಾಡುತ್ತಿದೆ. ಬಿಜೆಪಿಯವರೇ ನನಗೆ ಈ ಕುರಿತು ಮಾಹಿತಿ ನೀಡಿದ್ದು, ನಾನು ಸುಮ್ನೆ ಸುಳ್ಳು ಹೇಳುತ್ತಿಲ್ಲ ಎಂದು ಹೇಳಿದ್ದಾರೆ.

ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more