ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

Published : Feb 06, 2023, 10:57 AM ISTUpdated : Feb 06, 2023, 10:59 AM IST

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ರಾಹ್ಮಣ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಬದ್ಧ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕುಮಾರಸ್ವಾಮಿ 'ಬ್ರಾಹ್ಮಣ ಸಿಎಂ' ಹೇಳಿಕೆಗೆ ಬಿಜೆಪಿಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಅವರು ತಿಳಿಸಿದ್ದಾರೆ. ಶೃಂಗೇರಿಯ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಪೇಶ್ವೆಗಳು, ಶಿವಾಜಿಯನ್ನು ಕೊಂದವರು ಪೇಶ್ವೆ ವಂಶಕ್ಕೆ ಸೇರಿದವರು. ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ . ನಮ್ಮಲ್ಲಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದು, ಅವರನ್ನು ನಾನು ಎಂದು ದೂಷಿಸಲ್ಲ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರವನ್ನು ಮಾಡಿದ್ದೇನೆ ಎಂದರು. ಬಿಜೆಪಿ ಸರ್ಕಾರ ಇಂದು ಸಾವರ್ಕರ್ ಹಾಗೂ ಟಿಪ್ಪು ಬಗ್ಗೆ ಏನು ಚರ್ಚೆ ಮಾಡುತ್ತಿದೆ. ಬಿಜೆಪಿಯವರೇ ನನಗೆ ಈ ಕುರಿತು ಮಾಹಿತಿ ನೀಡಿದ್ದು, ನಾನು ಸುಮ್ನೆ ಸುಳ್ಳು ಹೇಳುತ್ತಿಲ್ಲ ಎಂದು ಹೇಳಿದ್ದಾರೆ.

ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ


 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more