ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

Published : Feb 06, 2023, 10:57 AM ISTUpdated : Feb 06, 2023, 10:59 AM IST

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ರಾಹ್ಮಣ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಬದ್ಧ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕುಮಾರಸ್ವಾಮಿ 'ಬ್ರಾಹ್ಮಣ ಸಿಎಂ' ಹೇಳಿಕೆಗೆ ಬಿಜೆಪಿಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಅವರು ತಿಳಿಸಿದ್ದಾರೆ. ಶೃಂಗೇರಿಯ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಪೇಶ್ವೆಗಳು, ಶಿವಾಜಿಯನ್ನು ಕೊಂದವರು ಪೇಶ್ವೆ ವಂಶಕ್ಕೆ ಸೇರಿದವರು. ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ . ನಮ್ಮಲ್ಲಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದು, ಅವರನ್ನು ನಾನು ಎಂದು ದೂಷಿಸಲ್ಲ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರವನ್ನು ಮಾಡಿದ್ದೇನೆ ಎಂದರು. ಬಿಜೆಪಿ ಸರ್ಕಾರ ಇಂದು ಸಾವರ್ಕರ್ ಹಾಗೂ ಟಿಪ್ಪು ಬಗ್ಗೆ ಏನು ಚರ್ಚೆ ಮಾಡುತ್ತಿದೆ. ಬಿಜೆಪಿಯವರೇ ನನಗೆ ಈ ಕುರಿತು ಮಾಹಿತಿ ನೀಡಿದ್ದು, ನಾನು ಸುಮ್ನೆ ಸುಳ್ಳು ಹೇಳುತ್ತಿಲ್ಲ ಎಂದು ಹೇಳಿದ್ದಾರೆ.

ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ


 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more