Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Published : Jul 05, 2023, 08:14 PM IST

ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. 
 

ಬೆಂಗಳೂರು(ಜು.05): ರಾಜ್ಯ ಸರ್ಕಾರದ ವಿರುದ್ಧ ಸತತ 3ನೇ ದಿನವೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉಗ್ರಪ್ರತಾಪಿಯಾಗಿದ್ದಾರೆ. ಹೌದು, ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. ಕುಮಾರಸ್ವಾಮಿ ಆರೋಪಕ್ಕೆ ಎಲ್ಲಿದೆ ಸಾಕ್ಷಿ ಅಂತ ಕಾಂಗ್ರೆಸ್ಸಿಗರು ಪ್ರಶ್ನೆ ಮಾಡಿದ್ದರು. ಹೀಗಾಗಿ ಇಂದು ಕುಮಾರಸ್ವಾಮಿ ಪೆನ್‌ ಡ್ರೈವ್‌ ಹಿಡಿಕೊಂಡು ಬಂದಿದ್ದರು. 

ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more