Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Published : Jul 05, 2023, 08:14 PM IST

ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. 
 

ಬೆಂಗಳೂರು(ಜು.05): ರಾಜ್ಯ ಸರ್ಕಾರದ ವಿರುದ್ಧ ಸತತ 3ನೇ ದಿನವೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉಗ್ರಪ್ರತಾಪಿಯಾಗಿದ್ದಾರೆ. ಹೌದು, ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. ಕುಮಾರಸ್ವಾಮಿ ಆರೋಪಕ್ಕೆ ಎಲ್ಲಿದೆ ಸಾಕ್ಷಿ ಅಂತ ಕಾಂಗ್ರೆಸ್ಸಿಗರು ಪ್ರಶ್ನೆ ಮಾಡಿದ್ದರು. ಹೀಗಾಗಿ ಇಂದು ಕುಮಾರಸ್ವಾಮಿ ಪೆನ್‌ ಡ್ರೈವ್‌ ಹಿಡಿಕೊಂಡು ಬಂದಿದ್ದರು. 

ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more