Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Published : Jul 05, 2023, 08:14 PM IST

ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. 
 

ಬೆಂಗಳೂರು(ಜು.05): ರಾಜ್ಯ ಸರ್ಕಾರದ ವಿರುದ್ಧ ಸತತ 3ನೇ ದಿನವೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉಗ್ರಪ್ರತಾಪಿಯಾಗಿದ್ದಾರೆ. ಹೌದು, ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. ಕುಮಾರಸ್ವಾಮಿ ಆರೋಪಕ್ಕೆ ಎಲ್ಲಿದೆ ಸಾಕ್ಷಿ ಅಂತ ಕಾಂಗ್ರೆಸ್ಸಿಗರು ಪ್ರಶ್ನೆ ಮಾಡಿದ್ದರು. ಹೀಗಾಗಿ ಇಂದು ಕುಮಾರಸ್ವಾಮಿ ಪೆನ್‌ ಡ್ರೈವ್‌ ಹಿಡಿಕೊಂಡು ಬಂದಿದ್ದರು. 

ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more