Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Published : Jul 05, 2023, 08:14 PM IST

ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. 
 

ಬೆಂಗಳೂರು(ಜು.05): ರಾಜ್ಯ ಸರ್ಕಾರದ ವಿರುದ್ಧ ಸತತ 3ನೇ ದಿನವೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉಗ್ರಪ್ರತಾಪಿಯಾಗಿದ್ದಾರೆ. ಹೌದು, ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. ಕುಮಾರಸ್ವಾಮಿ ಆರೋಪಕ್ಕೆ ಎಲ್ಲಿದೆ ಸಾಕ್ಷಿ ಅಂತ ಕಾಂಗ್ರೆಸ್ಸಿಗರು ಪ್ರಶ್ನೆ ಮಾಡಿದ್ದರು. ಹೀಗಾಗಿ ಇಂದು ಕುಮಾರಸ್ವಾಮಿ ಪೆನ್‌ ಡ್ರೈವ್‌ ಹಿಡಿಕೊಂಡು ಬಂದಿದ್ದರು. 

ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more