ಕುಮಾರಸ್ವಾಮಿ ಬಾಂಬ್‌ಗೆ ಕಾಂಗ್ರೆಸ್‌ ಕೊತಕೊತ..!

ಕುಮಾರಸ್ವಾಮಿ ಬಾಂಬ್‌ಗೆ ಕಾಂಗ್ರೆಸ್‌ ಕೊತಕೊತ..!

Published : Aug 04, 2023, 10:11 PM IST

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಿ ಮನೆಗೂ ಹೋಗಿಲ್ಲ, ಏರ್‌ಪೋರ್ಟ್‌ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು(ಆ.04): ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಿ ಮನೆಗೂ ಹೋಗಿಲ್ಲ, ಏರ್‌ಪೋರ್ಟ್‌ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌದು, ಗೃಹ ಇಲಾಖೆಯಲ್ಲಿ ಎಗ್ಗಿಲ್ಲದೆ ವರ್ಗಾವಣೆ ನಡೆಯುತ್ತಿದೆ ಅಂತ ಕಿಡಿ ಕಾರಿದ್ದಾರೆ. ಗರುಡಾ ಮಾಲ್‌ ಬಳಿಯ ಪೊಲೀಸ್‌ ಮೆಸ್‌ನಲ್ಲಿ ಸಭೆ ನಡೆದಿದೆ. ಸಿಎಂ, ಗೃಹ ಸಚಿವರ ಸಭೆಯಲ್ಲಿ ವೈಎಸ್‌ಟಿ ಟ್ಯಾಕ್ಸ್‌ನವರು ಯಾಕೆ ಸಭೆಯಲ್ಲಿ ಇದ್ದರು ಅಂತ ಪ್ರಶ್ನಿಸಿದ್ದಾರೆ. ವರ್ಗಾವಣೆ ಮಾಡಿ ಅದನ್ನ ಮತ್ತೆ ವಾಪಸ್‌ ತೆಗೆದುಕೊಂಡ್ರು ಅಂತ ಹರಿಹಾಯ್ದಿದ್ದಾರೆ. ಕುಮಾರಸ್ವಾಮಿ ವೈಎಸ್‌ಟಿ ಬಾಂಬ್‌ಗೆ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ. 

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more