ಷರತ್ತುಗಳ ಹೆಸರಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿದ ಸರ್ಕಾರವಿದು: ಎಚ್‌ಡಿಕೆ ಕಿಡಿ

ಷರತ್ತುಗಳ ಹೆಸರಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿದ ಸರ್ಕಾರವಿದು: ಎಚ್‌ಡಿಕೆ ಕಿಡಿ

Published : Jul 07, 2023, 08:29 PM IST

ಚುನಾವಣಾ ಪೂರ್ವದಲ್ಲಿ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದು ನೋಡಿಲ್ವಾ?, ಅದರ ಪ್ರಕಾರ ನಡೆದುಕೊಂಡಿದ್ದಾರೋ?, ಇಲ್ಲ ಈ ಷರತ್ತುಗಳ ಹೆಸರಿನಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿರತಕ್ಕಂತ ಕಾರ್ಯಕ್ರಮ ಇದಾಗಿದೆ: ಎಚ್‌.ಡಿ. ಕುಮಾರಸ್ವಾಮಿ 

ಬೆಂಗಳೂರು(ಜು.07):  ಕಾಂಗ್ರೆಸ್‌ನವರು ಯಾವುದರಲ್ಲಿ ನುಡಿದಂತೆ ನಡೆದಿದ್ದಾರೆ ಅಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ. ಚುನಾವಣಾ ಪೂರ್ವದಲ್ಲಿ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದು ನೋಡಿಲ್ವಾ?, ಅದರ ಪ್ರಕಾರ ನಡೆದುಕೊಂಡಿದ್ದಾರೋ?, ಇಲ್ಲ ಈ ಷರತ್ತುಗಳ ಹೆಸರಿನಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿರತಕ್ಕಂತ ಕಾರ್ಯಕ್ರಮ ಇದಾಗಿದೆ. ಎಲ್ಲ ಪದವೀಧರರಿಗೆ 3000 ರೂ. ಹಣ ಕೊಡ್ತೀವಿ ಅಂದಿದ್ದರು, ಇದೀಗ ಹೇಳ್ತಿದ್ದಾರೆ 2023 ರಲ್ಲಿ ಪಾಸ್‌ ಆದ ಪದವೀಧರರಿಗೆ ಹಣ ಕೊಡುತ್ತೇವೆ ಅಂತ ಹೇಳಿದ್ತಾರೆ ಅಂತ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  

ರಾಹುಲ್‌ ಗಾಂಧಿ ವಿಷಯದಲ್ಲಿ ಬಂದಿರುವ ತೀರ್ಪಿನ ಬಗ್ಗೆ ಉತ್ತರ ಕೊಡಲು ನಾನು ಕಾನೂನು ತಜ್ಞ ಅಲ್ಲ: ಎಚ್‌ಡಿಕೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more