ಷರತ್ತುಗಳ ಹೆಸರಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿದ ಸರ್ಕಾರವಿದು: ಎಚ್‌ಡಿಕೆ ಕಿಡಿ

ಷರತ್ತುಗಳ ಹೆಸರಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿದ ಸರ್ಕಾರವಿದು: ಎಚ್‌ಡಿಕೆ ಕಿಡಿ

Published : Jul 07, 2023, 08:29 PM IST

ಚುನಾವಣಾ ಪೂರ್ವದಲ್ಲಿ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದು ನೋಡಿಲ್ವಾ?, ಅದರ ಪ್ರಕಾರ ನಡೆದುಕೊಂಡಿದ್ದಾರೋ?, ಇಲ್ಲ ಈ ಷರತ್ತುಗಳ ಹೆಸರಿನಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿರತಕ್ಕಂತ ಕಾರ್ಯಕ್ರಮ ಇದಾಗಿದೆ: ಎಚ್‌.ಡಿ. ಕುಮಾರಸ್ವಾಮಿ 

ಬೆಂಗಳೂರು(ಜು.07):  ಕಾಂಗ್ರೆಸ್‌ನವರು ಯಾವುದರಲ್ಲಿ ನುಡಿದಂತೆ ನಡೆದಿದ್ದಾರೆ ಅಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ. ಚುನಾವಣಾ ಪೂರ್ವದಲ್ಲಿ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದು ನೋಡಿಲ್ವಾ?, ಅದರ ಪ್ರಕಾರ ನಡೆದುಕೊಂಡಿದ್ದಾರೋ?, ಇಲ್ಲ ಈ ಷರತ್ತುಗಳ ಹೆಸರಿನಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿರತಕ್ಕಂತ ಕಾರ್ಯಕ್ರಮ ಇದಾಗಿದೆ. ಎಲ್ಲ ಪದವೀಧರರಿಗೆ 3000 ರೂ. ಹಣ ಕೊಡ್ತೀವಿ ಅಂದಿದ್ದರು, ಇದೀಗ ಹೇಳ್ತಿದ್ದಾರೆ 2023 ರಲ್ಲಿ ಪಾಸ್‌ ಆದ ಪದವೀಧರರಿಗೆ ಹಣ ಕೊಡುತ್ತೇವೆ ಅಂತ ಹೇಳಿದ್ತಾರೆ ಅಂತ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  

ರಾಹುಲ್‌ ಗಾಂಧಿ ವಿಷಯದಲ್ಲಿ ಬಂದಿರುವ ತೀರ್ಪಿನ ಬಗ್ಗೆ ಉತ್ತರ ಕೊಡಲು ನಾನು ಕಾನೂನು ತಜ್ಞ ಅಲ್ಲ: ಎಚ್‌ಡಿಕೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more