ಷರತ್ತುಗಳ ಹೆಸರಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿದ ಸರ್ಕಾರವಿದು: ಎಚ್‌ಡಿಕೆ ಕಿಡಿ

ಷರತ್ತುಗಳ ಹೆಸರಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿದ ಸರ್ಕಾರವಿದು: ಎಚ್‌ಡಿಕೆ ಕಿಡಿ

Published : Jul 07, 2023, 08:29 PM IST

ಚುನಾವಣಾ ಪೂರ್ವದಲ್ಲಿ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದು ನೋಡಿಲ್ವಾ?, ಅದರ ಪ್ರಕಾರ ನಡೆದುಕೊಂಡಿದ್ದಾರೋ?, ಇಲ್ಲ ಈ ಷರತ್ತುಗಳ ಹೆಸರಿನಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿರತಕ್ಕಂತ ಕಾರ್ಯಕ್ರಮ ಇದಾಗಿದೆ: ಎಚ್‌.ಡಿ. ಕುಮಾರಸ್ವಾಮಿ 

ಬೆಂಗಳೂರು(ಜು.07):  ಕಾಂಗ್ರೆಸ್‌ನವರು ಯಾವುದರಲ್ಲಿ ನುಡಿದಂತೆ ನಡೆದಿದ್ದಾರೆ ಅಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ. ಚುನಾವಣಾ ಪೂರ್ವದಲ್ಲಿ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದು ನೋಡಿಲ್ವಾ?, ಅದರ ಪ್ರಕಾರ ನಡೆದುಕೊಂಡಿದ್ದಾರೋ?, ಇಲ್ಲ ಈ ಷರತ್ತುಗಳ ಹೆಸರಿನಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿರತಕ್ಕಂತ ಕಾರ್ಯಕ್ರಮ ಇದಾಗಿದೆ. ಎಲ್ಲ ಪದವೀಧರರಿಗೆ 3000 ರೂ. ಹಣ ಕೊಡ್ತೀವಿ ಅಂದಿದ್ದರು, ಇದೀಗ ಹೇಳ್ತಿದ್ದಾರೆ 2023 ರಲ್ಲಿ ಪಾಸ್‌ ಆದ ಪದವೀಧರರಿಗೆ ಹಣ ಕೊಡುತ್ತೇವೆ ಅಂತ ಹೇಳಿದ್ತಾರೆ ಅಂತ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  

ರಾಹುಲ್‌ ಗಾಂಧಿ ವಿಷಯದಲ್ಲಿ ಬಂದಿರುವ ತೀರ್ಪಿನ ಬಗ್ಗೆ ಉತ್ತರ ಕೊಡಲು ನಾನು ಕಾನೂನು ತಜ್ಞ ಅಲ್ಲ: ಎಚ್‌ಡಿಕೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more