ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್!

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್!

Published : May 25, 2023, 10:29 PM IST

ಇಂದಿನ ಬೆಳವಣಿಗೆಯನ್ನ ನೋದ್ತಿದ್ರೆ ಏನಾದ್ರೂ ಆಗಬಹುದು ಅಂತ ಹೇಳಿದ್ದಾರೆ. ನಾವೇನು ಭವಿಷ್ಯವನ್ನ ಹೇಳುತ್ತಿಲ್ಲ, ಮತ್ತೆ ಸರ್ಕಾರದ ಅಳಿವು ಉಳಿವಿನ ಬಗ್ಗೆ ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. 
 

ಬೆಂಗಳೂರು(ಮೇ.25): ಲೋಕಸಭೆ ವೇಳೆಗೆ ಈ ಸರ್ಕಾರ ಇರುತ್ತೋ, ಇರಲ್ವೋ ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಇಂದಿನ ಬೆಳವಣಿಗೆಯನ್ನ ನೋದ್ತಿದ್ರೆ ಏನಾದ್ರೂ ಆಗಬಹುದು ಅಂತ ಹೇಳಿದ್ದಾರೆ. ನಾವೇನು ಭವಿಷ್ಯವನ್ನ ಹೇಳುತ್ತಿಲ್ಲ, ಮತ್ತೆ ಸರ್ಕಾರದ ಅಳಿವು ಉಳಿವಿನ ಬಗ್ಗೆ ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಭಾರೀ ಸಂಚಲನವನ್ನೇ ಉಂಟು ಮಾಡಿದೆ. 

ಶಾಂತಿಗೆ ಧಕ್ಕೆ ತಂದ್ರೆ ಕಠಿಣ ಕ್ರಮ ಖಚಿತ: ಪ್ರಿಯಾಂಕ್ ಖರ್ಗೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more