ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್!

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್!

Published : May 25, 2023, 10:29 PM IST

ಇಂದಿನ ಬೆಳವಣಿಗೆಯನ್ನ ನೋದ್ತಿದ್ರೆ ಏನಾದ್ರೂ ಆಗಬಹುದು ಅಂತ ಹೇಳಿದ್ದಾರೆ. ನಾವೇನು ಭವಿಷ್ಯವನ್ನ ಹೇಳುತ್ತಿಲ್ಲ, ಮತ್ತೆ ಸರ್ಕಾರದ ಅಳಿವು ಉಳಿವಿನ ಬಗ್ಗೆ ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. 
 

ಬೆಂಗಳೂರು(ಮೇ.25): ಲೋಕಸಭೆ ವೇಳೆಗೆ ಈ ಸರ್ಕಾರ ಇರುತ್ತೋ, ಇರಲ್ವೋ ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಇಂದಿನ ಬೆಳವಣಿಗೆಯನ್ನ ನೋದ್ತಿದ್ರೆ ಏನಾದ್ರೂ ಆಗಬಹುದು ಅಂತ ಹೇಳಿದ್ದಾರೆ. ನಾವೇನು ಭವಿಷ್ಯವನ್ನ ಹೇಳುತ್ತಿಲ್ಲ, ಮತ್ತೆ ಸರ್ಕಾರದ ಅಳಿವು ಉಳಿವಿನ ಬಗ್ಗೆ ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಭಾರೀ ಸಂಚಲನವನ್ನೇ ಉಂಟು ಮಾಡಿದೆ. 

ಶಾಂತಿಗೆ ಧಕ್ಕೆ ತಂದ್ರೆ ಕಠಿಣ ಕ್ರಮ ಖಚಿತ: ಪ್ರಿಯಾಂಕ್ ಖರ್ಗೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more