Third Front: ಮೂರನೇ ಶಕ್ತಿ ಇಂದು ಅತ್ಯಗತ್ಯ, ದಸರಾ ವೇಳೆ ಉತ್ತಮ ನಿರ್ಧಾರ: ಕುಮಾರಸ್ವಾಮಿ

Third Front: ಮೂರನೇ ಶಕ್ತಿ ಇಂದು ಅತ್ಯಗತ್ಯ, ದಸರಾ ವೇಳೆ ಉತ್ತಮ ನಿರ್ಧಾರ: ಕುಮಾರಸ್ವಾಮಿ

Published : May 27, 2022, 09:26 AM IST

*  ಕಾಂಗ್ರೆಸ್‌ ಶಾಸಕರ ಸಭೆ ಕರೆದ ಸಿದ್ದರಾಮಯ್ಯ
*  ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ 
*  ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ದ್ರೋಹ: ಕಾರಜೋಳ
 

ಬೆಂಗಳೂರು(ಮೇ.27): ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನ ತೆಲಂಗಾಣ ಸಿಎಂ ಕೆಸಿಆರ್‌ ಭೇಟಿ ಮಾಡಿದ್ದಾರೆ. ತೃತೀಯ ರಂಗ ರಚನೆ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ. 
* ದೇಶಕ್ಕೆ ಮೂರನೇ ಶಕ್ತಿ ಅನಿವಾರ್ಯವಾಗಿದ್ದು ದಸರಾ ವೇಳೆಗೆ ಉತ್ತಮ ನಿರ್ಧಾರ ಹೊರಬೀಳುತ್ತೆ, ದೇಶದ ಇತಿಹಾಸಕ್ಕೆ ಇದು ಫೌಂಡೇಶನ್‌ ಹಾಕಲಿದೆ ಅಂತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
* ಕಾಂಗ್ರೆಸ್‌ ಶಾಸಕರ ಸಭೆ ಕರೆದ ಸಿದ್ದರಾಮಯ್ಯ, ರಾಜ್ಯಸಭೆ ಚುನಾವಣೆ ಸಂಬಂಧ ಸಭೆ ಕರೆಯಲಾಗಿದೆ.

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

* ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದು, ನರೇಂದ್ರ ಮೋಳದಿ ರೈತರಿಗೆ ಕೊಟ್ಟ ಯಾವ ಭರವಸೆನೂ ಈಡೇರಿಸಿಲ್ಲ ಅಂತ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
* ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ದ್ರೋಹವಾಗಿದೆ ಅಂತ ಸಚಿವ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ ವಿರುದ್ಧ ಕೆಂಡ ಕಾರಿದ್ದಾರೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more