Third Front: ಮೂರನೇ ಶಕ್ತಿ ಇಂದು ಅತ್ಯಗತ್ಯ, ದಸರಾ ವೇಳೆ ಉತ್ತಮ ನಿರ್ಧಾರ: ಕುಮಾರಸ್ವಾಮಿ

Third Front: ಮೂರನೇ ಶಕ್ತಿ ಇಂದು ಅತ್ಯಗತ್ಯ, ದಸರಾ ವೇಳೆ ಉತ್ತಮ ನಿರ್ಧಾರ: ಕುಮಾರಸ್ವಾಮಿ

Published : May 27, 2022, 09:26 AM IST

*  ಕಾಂಗ್ರೆಸ್‌ ಶಾಸಕರ ಸಭೆ ಕರೆದ ಸಿದ್ದರಾಮಯ್ಯ
*  ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ 
*  ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ದ್ರೋಹ: ಕಾರಜೋಳ
 

ಬೆಂಗಳೂರು(ಮೇ.27): ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನ ತೆಲಂಗಾಣ ಸಿಎಂ ಕೆಸಿಆರ್‌ ಭೇಟಿ ಮಾಡಿದ್ದಾರೆ. ತೃತೀಯ ರಂಗ ರಚನೆ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ. 
* ದೇಶಕ್ಕೆ ಮೂರನೇ ಶಕ್ತಿ ಅನಿವಾರ್ಯವಾಗಿದ್ದು ದಸರಾ ವೇಳೆಗೆ ಉತ್ತಮ ನಿರ್ಧಾರ ಹೊರಬೀಳುತ್ತೆ, ದೇಶದ ಇತಿಹಾಸಕ್ಕೆ ಇದು ಫೌಂಡೇಶನ್‌ ಹಾಕಲಿದೆ ಅಂತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
* ಕಾಂಗ್ರೆಸ್‌ ಶಾಸಕರ ಸಭೆ ಕರೆದ ಸಿದ್ದರಾಮಯ್ಯ, ರಾಜ್ಯಸಭೆ ಚುನಾವಣೆ ಸಂಬಂಧ ಸಭೆ ಕರೆಯಲಾಗಿದೆ.

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

* ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದು, ನರೇಂದ್ರ ಮೋಳದಿ ರೈತರಿಗೆ ಕೊಟ್ಟ ಯಾವ ಭರವಸೆನೂ ಈಡೇರಿಸಿಲ್ಲ ಅಂತ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
* ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ದ್ರೋಹವಾಗಿದೆ ಅಂತ ಸಚಿವ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ ವಿರುದ್ಧ ಕೆಂಡ ಕಾರಿದ್ದಾರೆ.  

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more