Third Front: ಮೂರನೇ ಶಕ್ತಿ ಇಂದು ಅತ್ಯಗತ್ಯ, ದಸರಾ ವೇಳೆ ಉತ್ತಮ ನಿರ್ಧಾರ: ಕುಮಾರಸ್ವಾಮಿ

Third Front: ಮೂರನೇ ಶಕ್ತಿ ಇಂದು ಅತ್ಯಗತ್ಯ, ದಸರಾ ವೇಳೆ ಉತ್ತಮ ನಿರ್ಧಾರ: ಕುಮಾರಸ್ವಾಮಿ

Published : May 27, 2022, 09:26 AM IST

*  ಕಾಂಗ್ರೆಸ್‌ ಶಾಸಕರ ಸಭೆ ಕರೆದ ಸಿದ್ದರಾಮಯ್ಯ
*  ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ 
*  ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ದ್ರೋಹ: ಕಾರಜೋಳ
 

ಬೆಂಗಳೂರು(ಮೇ.27): ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನ ತೆಲಂಗಾಣ ಸಿಎಂ ಕೆಸಿಆರ್‌ ಭೇಟಿ ಮಾಡಿದ್ದಾರೆ. ತೃತೀಯ ರಂಗ ರಚನೆ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ. 
* ದೇಶಕ್ಕೆ ಮೂರನೇ ಶಕ್ತಿ ಅನಿವಾರ್ಯವಾಗಿದ್ದು ದಸರಾ ವೇಳೆಗೆ ಉತ್ತಮ ನಿರ್ಧಾರ ಹೊರಬೀಳುತ್ತೆ, ದೇಶದ ಇತಿಹಾಸಕ್ಕೆ ಇದು ಫೌಂಡೇಶನ್‌ ಹಾಕಲಿದೆ ಅಂತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
* ಕಾಂಗ್ರೆಸ್‌ ಶಾಸಕರ ಸಭೆ ಕರೆದ ಸಿದ್ದರಾಮಯ್ಯ, ರಾಜ್ಯಸಭೆ ಚುನಾವಣೆ ಸಂಬಂಧ ಸಭೆ ಕರೆಯಲಾಗಿದೆ.

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

* ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದು, ನರೇಂದ್ರ ಮೋಳದಿ ರೈತರಿಗೆ ಕೊಟ್ಟ ಯಾವ ಭರವಸೆನೂ ಈಡೇರಿಸಿಲ್ಲ ಅಂತ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
* ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ದ್ರೋಹವಾಗಿದೆ ಅಂತ ಸಚಿವ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ ವಿರುದ್ಧ ಕೆಂಡ ಕಾರಿದ್ದಾರೆ.  

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more