Third Front: ಮೂರನೇ ಶಕ್ತಿ ಇಂದು ಅತ್ಯಗತ್ಯ, ದಸರಾ ವೇಳೆ ಉತ್ತಮ ನಿರ್ಧಾರ: ಕುಮಾರಸ್ವಾಮಿ

Third Front: ಮೂರನೇ ಶಕ್ತಿ ಇಂದು ಅತ್ಯಗತ್ಯ, ದಸರಾ ವೇಳೆ ಉತ್ತಮ ನಿರ್ಧಾರ: ಕುಮಾರಸ್ವಾಮಿ

Published : May 27, 2022, 09:26 AM IST

*  ಕಾಂಗ್ರೆಸ್‌ ಶಾಸಕರ ಸಭೆ ಕರೆದ ಸಿದ್ದರಾಮಯ್ಯ
*  ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ 
*  ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ದ್ರೋಹ: ಕಾರಜೋಳ
 

ಬೆಂಗಳೂರು(ಮೇ.27): ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನ ತೆಲಂಗಾಣ ಸಿಎಂ ಕೆಸಿಆರ್‌ ಭೇಟಿ ಮಾಡಿದ್ದಾರೆ. ತೃತೀಯ ರಂಗ ರಚನೆ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ. 
* ದೇಶಕ್ಕೆ ಮೂರನೇ ಶಕ್ತಿ ಅನಿವಾರ್ಯವಾಗಿದ್ದು ದಸರಾ ವೇಳೆಗೆ ಉತ್ತಮ ನಿರ್ಧಾರ ಹೊರಬೀಳುತ್ತೆ, ದೇಶದ ಇತಿಹಾಸಕ್ಕೆ ಇದು ಫೌಂಡೇಶನ್‌ ಹಾಕಲಿದೆ ಅಂತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
* ಕಾಂಗ್ರೆಸ್‌ ಶಾಸಕರ ಸಭೆ ಕರೆದ ಸಿದ್ದರಾಮಯ್ಯ, ರಾಜ್ಯಸಭೆ ಚುನಾವಣೆ ಸಂಬಂಧ ಸಭೆ ಕರೆಯಲಾಗಿದೆ.

News Hour: ಟಿಪ್ಪು ಸಹಚರನಿಂದ ಮಳಲಿ ಮಠ ನಾಶ? ನೀಲಕಂಠ ವೈಭವ ಪುಸ್ತಕದಲ್ಲಿರುವ ಸತ್ಯವೇನು?

* ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದು, ನರೇಂದ್ರ ಮೋಳದಿ ರೈತರಿಗೆ ಕೊಟ್ಟ ಯಾವ ಭರವಸೆನೂ ಈಡೇರಿಸಿಲ್ಲ ಅಂತ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
* ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ದ್ರೋಹವಾಗಿದೆ ಅಂತ ಸಚಿವ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ ವಿರುದ್ಧ ಕೆಂಡ ಕಾರಿದ್ದಾರೆ.  

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more