ಹೆಚ್‌.ಡಿ.ಕೆ ಅಭಿಮಾನಿಗಳಿಗೆ ಡಬಲ್‌ ಸಂಭ್ರಮ: ಪಂಚರತ್ನ ಯಾತ್ರೆ ಜತೆಗೆ ಹುಟ್ಟುಹಬ್ಬದ ಖುಷಿ

ಹೆಚ್‌.ಡಿ.ಕೆ ಅಭಿಮಾನಿಗಳಿಗೆ ಡಬಲ್‌ ಸಂಭ್ರಮ: ಪಂಚರತ್ನ ಯಾತ್ರೆ ಜತೆಗೆ ಹುಟ್ಟುಹಬ್ಬದ ಖುಷಿ

Published : Dec 16, 2022, 05:37 PM IST

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಗೆ ಡಬಲ್‌ ಸಂಭ್ರಮ ದೊರೆತಿದೆ. ಪಂಚರತ್ನ ಯಾತ್ರೆ ಜೊತೆಗೆ ಕುಮಾರಸ್ವಾಮಿ ಹುಟ್ಟು ಹಬ್ಬ ಅಭಿಮಾನಿಗಳಿಗೆ ಖುಷಿ ನೀಡಿದೆ. 
 

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವೇಳೆ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಜೆಡಿಎಸ್‌ ಮೇಲೆ ಈ ಬಾರಿ ಜನರಿಗೂ ವಿಶ್ವಾಸ ಮೂಡಿದೆ. ಜೆಡಿಎಸ್‌ ಸರ್ಕಾರ ಸ್ಪಷ್ಟ ಬಹುಮತದಿಂದ ಬರಲಿದೆ ಎಂದು ತಿಳಿಸಿದ್ದಾರೆ. ನನ್ನ ಬದುಕು ಬಡವರಿಗೆ ಮೀಸಲು. ಸಮಸ್ಯೆಗಳಿಂದ ಜನರನ್ನು ಹೊರಗೆ ತರುವುದು ನಮ್ಮ ಸಂಕಲ್ಪ ಎಂದು ಅವರು ತಿಳಿಸಿದ್ದಾರೆ.

ಟಿಕೆಟ್‌ ಮುಂಗಡ ಬುಕ್ಕಿಂಗ್‌ನಲ್ಲೂ ದಾಖಲೆ; ಬಾಲಿವುಡ್‌ ಸಿನಿಮಾ ಹಿಂದಿಕ ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more