ಹೆಚ್‌.ಡಿ.ಕೆ ಅಭಿಮಾನಿಗಳಿಗೆ ಡಬಲ್‌ ಸಂಭ್ರಮ: ಪಂಚರತ್ನ ಯಾತ್ರೆ ಜತೆಗೆ ಹುಟ್ಟುಹಬ್ಬದ ಖುಷಿ

ಹೆಚ್‌.ಡಿ.ಕೆ ಅಭಿಮಾನಿಗಳಿಗೆ ಡಬಲ್‌ ಸಂಭ್ರಮ: ಪಂಚರತ್ನ ಯಾತ್ರೆ ಜತೆಗೆ ಹುಟ್ಟುಹಬ್ಬದ ಖುಷಿ

Published : Dec 16, 2022, 05:37 PM IST

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಗೆ ಡಬಲ್‌ ಸಂಭ್ರಮ ದೊರೆತಿದೆ. ಪಂಚರತ್ನ ಯಾತ್ರೆ ಜೊತೆಗೆ ಕುಮಾರಸ್ವಾಮಿ ಹುಟ್ಟು ಹಬ್ಬ ಅಭಿಮಾನಿಗಳಿಗೆ ಖುಷಿ ನೀಡಿದೆ. 
 

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವೇಳೆ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಜೆಡಿಎಸ್‌ ಮೇಲೆ ಈ ಬಾರಿ ಜನರಿಗೂ ವಿಶ್ವಾಸ ಮೂಡಿದೆ. ಜೆಡಿಎಸ್‌ ಸರ್ಕಾರ ಸ್ಪಷ್ಟ ಬಹುಮತದಿಂದ ಬರಲಿದೆ ಎಂದು ತಿಳಿಸಿದ್ದಾರೆ. ನನ್ನ ಬದುಕು ಬಡವರಿಗೆ ಮೀಸಲು. ಸಮಸ್ಯೆಗಳಿಂದ ಜನರನ್ನು ಹೊರಗೆ ತರುವುದು ನಮ್ಮ ಸಂಕಲ್ಪ ಎಂದು ಅವರು ತಿಳಿಸಿದ್ದಾರೆ.

ಟಿಕೆಟ್‌ ಮುಂಗಡ ಬುಕ್ಕಿಂಗ್‌ನಲ್ಲೂ ದಾಖಲೆ; ಬಾಲಿವುಡ್‌ ಸಿನಿಮಾ ಹಿಂದಿಕ ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more