ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

Published : Feb 01, 2023, 05:37 PM ISTUpdated : Feb 02, 2023, 11:09 AM IST

ಬಜೆಟ್ ಮೂಲಕ ಕೇಂದ್ರ ಸರ್ಕಾರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
 

ಚುನಾವಣೆಯಲ್ಲಿ ಜನರನ್ನು ಮರಳು ಮಾಡಲು ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ ಮಾಡಲಾಗಿದೆ. ಬಜೆಟ್‌ ಘೋಷಣೆ ಏಪ್ರಿಲ್‌ನಲ್ಲಿ ಜಾರಿಗೆ ಬರಲಿದೆ, ಅದು ಚುನಾವಣಾ ಪ್ರಚಾರಕ್ಕೆ ಬಳಕೆ ಆಗುತ್ತಿದೆ ಎಂದರು. ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನೆನೆಗುದ್ದಿಗೆ ಬಿದ್ದಿವೆ. ಈ ಘೋಷಣೆ ಕೇವಲ ಕಾಗದದಲ್ಲಿ ಮಾತ್ರ ಇರಲಿದೆ  ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more