ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

Published : Feb 01, 2023, 05:37 PM ISTUpdated : Feb 02, 2023, 11:09 AM IST

ಬಜೆಟ್ ಮೂಲಕ ಕೇಂದ್ರ ಸರ್ಕಾರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
 

ಚುನಾವಣೆಯಲ್ಲಿ ಜನರನ್ನು ಮರಳು ಮಾಡಲು ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ ಮಾಡಲಾಗಿದೆ. ಬಜೆಟ್‌ ಘೋಷಣೆ ಏಪ್ರಿಲ್‌ನಲ್ಲಿ ಜಾರಿಗೆ ಬರಲಿದೆ, ಅದು ಚುನಾವಣಾ ಪ್ರಚಾರಕ್ಕೆ ಬಳಕೆ ಆಗುತ್ತಿದೆ ಎಂದರು. ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನೆನೆಗುದ್ದಿಗೆ ಬಿದ್ದಿವೆ. ಈ ಘೋಷಣೆ ಕೇವಲ ಕಾಗದದಲ್ಲಿ ಮಾತ್ರ ಇರಲಿದೆ  ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more