ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

Published : Feb 01, 2023, 05:37 PM ISTUpdated : Feb 02, 2023, 11:09 AM IST

ಬಜೆಟ್ ಮೂಲಕ ಕೇಂದ್ರ ಸರ್ಕಾರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
 

ಚುನಾವಣೆಯಲ್ಲಿ ಜನರನ್ನು ಮರಳು ಮಾಡಲು ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ ಮಾಡಲಾಗಿದೆ. ಬಜೆಟ್‌ ಘೋಷಣೆ ಏಪ್ರಿಲ್‌ನಲ್ಲಿ ಜಾರಿಗೆ ಬರಲಿದೆ, ಅದು ಚುನಾವಣಾ ಪ್ರಚಾರಕ್ಕೆ ಬಳಕೆ ಆಗುತ್ತಿದೆ ಎಂದರು. ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನೆನೆಗುದ್ದಿಗೆ ಬಿದ್ದಿವೆ. ಈ ಘೋಷಣೆ ಕೇವಲ ಕಾಗದದಲ್ಲಿ ಮಾತ್ರ ಇರಲಿದೆ  ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more