ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

Published : Feb 01, 2023, 05:37 PM ISTUpdated : Feb 02, 2023, 11:09 AM IST

ಬಜೆಟ್ ಮೂಲಕ ಕೇಂದ್ರ ಸರ್ಕಾರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
 

ಚುನಾವಣೆಯಲ್ಲಿ ಜನರನ್ನು ಮರಳು ಮಾಡಲು ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ ಮಾಡಲಾಗಿದೆ. ಬಜೆಟ್‌ ಘೋಷಣೆ ಏಪ್ರಿಲ್‌ನಲ್ಲಿ ಜಾರಿಗೆ ಬರಲಿದೆ, ಅದು ಚುನಾವಣಾ ಪ್ರಚಾರಕ್ಕೆ ಬಳಕೆ ಆಗುತ್ತಿದೆ ಎಂದರು. ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನೆನೆಗುದ್ದಿಗೆ ಬಿದ್ದಿವೆ. ಈ ಘೋಷಣೆ ಕೇವಲ ಕಾಗದದಲ್ಲಿ ಮಾತ್ರ ಇರಲಿದೆ  ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more