ದೀಪ ಹಚ್ಚಿ, ಚಪ್ಪಾಳೆ ಹೊಡೆದ್ರೆ ಜನರ ಸಮಸ್ಯೆ ಬಗೆಹರಿಯುತ್ತಾ? ಮೋದಿಗೆ ಸಿದ್ದು ಗುದ್ದು

ದೀಪ ಹಚ್ಚಿ, ಚಪ್ಪಾಳೆ ಹೊಡೆದ್ರೆ ಜನರ ಸಮಸ್ಯೆ ಬಗೆಹರಿಯುತ್ತಾ? ಮೋದಿಗೆ ಸಿದ್ದು ಗುದ್ದು

Published : May 12, 2020, 05:56 PM IST

ದೀಪ ಹಚ್ಚಿ, ಜಾಗಟೆ, ಚಪ್ಪಾಳೆ ಹೊಡೆದ್ರೆ ಸಾಕಾ? ಇದರಿಂದ ಜನರ ಸಮಸ್ಯೆಗಳು ಬಗೆಹರಿಯುತ್ತಾ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ.

ಬೆಂಗಳೂರು, (ಮೇ.12): ದೀಪ ಹಚ್ಚಿ, ಜಾಗಟೆ, ಚಪ್ಪಾಳೆ ಹೊಡೆದ್ರೆ ಸಾಕಾ? ಇದರಿಂದ ಜನರ ಸಮಸ್ಯೆಗಳು ಬಗೆಹರಿಯುತ್ತಾ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ.

ಮೋದಿ, ಬಿಎಸ್‌ವೈ ಸರ್ಕಾರಕ್ಕೆ ಲೆಫ್ಟ್‌ ರೈಟ್‌ ತೆಗೆದುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ

ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಏನೆಲ್ಲಾ ಹೇಳಿದ್ದಾರೆ ಎನ್ನುವುದರನ್ನು ಅವರ ಬಾಯಿಂದಲೇ ಕೇಳಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!