Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

Published : Nov 07, 2022, 06:33 PM IST

ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಯಾವ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲೋದು ಎನ್ನುವ ಟೆನ್ಷನ್‌ ಶುರುವಾಗಿದೆ. ಬಹುತೇಕ ಈ ಬಾರಿ ಬಾದಾಮಿ ಕ್ಷೇತ್ರವನ್ನು ಅವರು ತೊರೆಯುವುದು ನಿಶ್ಚಯವಾಗಿದೆ.

ಬೆಳಗಾವಿ (ನ.7): ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಬಾರಿ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ತೊರೆಯುವುದು ಬಹುತೇಕ ನಿಶ್ಚಿತವಾಗಿದೆ. ಬಾದಾಮಿ ಕ್ಷೇತ್ರವನ್ನು ತೊರೆಯುವ ಸುಳಿವನ್ನು ಅವರು ನೀಡಿದ್ದಾರೆ. ಬಾದಾಮಿಯಲ್ಲೇ ಸ್ಪರ್ಧಿಸಿ ಎಂದು ಹೇಳ್ತಿದ್ದಾರೆ. ಆದರೆ ನನಗೆ ಮನಸ್ಸು ಒಪ್ಪುತ್ತಿಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಬಾದಾಮಿಯಲ್ಲೇ ಸ್ಪರ್ಧೆಗೆ ಒತ್ತಡ ಹೆಚ್ಚಾಗ್ತಾ ಇದೆ. ವಾರಕೊಮ್ಮೆ ಬಾದಾಮಿಗೆ ಹೋಗೋಕೆ ಆಗುತ್ತಿಲ್ಲ. ಕಾರ್ಯಕರ್ತರು, ಜನರ ಭೇಟಿ ಸಾಧ್ಯವಾಗ್ತಿಲ್ಲ. ಜನರ ಕಷ್ಟ ಸುಖಕ್ಕೆ ಸ್ಪಂದಿಸೋಕೆ ಆಗ್ತಾ ಇಲ್ಲ. ಬಾದಾಮಿಗೆ ಭೇಟಿ ಕೊಟ್ಟು ಆಗಾಗಲೇ ಎರಡು ತಿಂಗಳಾಗಿದೆ. ಕೋಲಾರದಲ್ಲೂ ಸ್ಪರ್ಧಿಸಿ ಅಂತಾ ಕೇಳುತ್ತಿದ್ದಾರೆ. ವರುಣಾದಿಂದ ನಿಲ್ಲುವಂತೆ ನಮ್ಮ ಹುಡುಗ ಕೇಳುತ್ತಿದ್ದಾನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

ಚಾಮರಾಜಪೇಟೆಯಿಂದ ಸ್ಪರ್ಧೆ ಮಾಡಿ ಎಂದು ಜಮೀರ್‌ ಹೇಳುತ್ತಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದ್ದು, ಅದರೊಂದಿಗೆ ಬಾದಾಮಿಯನ್ನು ತೊರೆಯುವ ಸೂಚನೆಯನ್ನೂ ನೀಡಿದ್ದಾರೆ. ಬಾದಾಮಿಯಲ್ಲಿ ಜನರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more