Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

Published : Nov 07, 2022, 06:33 PM IST

ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಯಾವ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲೋದು ಎನ್ನುವ ಟೆನ್ಷನ್‌ ಶುರುವಾಗಿದೆ. ಬಹುತೇಕ ಈ ಬಾರಿ ಬಾದಾಮಿ ಕ್ಷೇತ್ರವನ್ನು ಅವರು ತೊರೆಯುವುದು ನಿಶ್ಚಯವಾಗಿದೆ.

ಬೆಳಗಾವಿ (ನ.7): ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಬಾರಿ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ತೊರೆಯುವುದು ಬಹುತೇಕ ನಿಶ್ಚಿತವಾಗಿದೆ. ಬಾದಾಮಿ ಕ್ಷೇತ್ರವನ್ನು ತೊರೆಯುವ ಸುಳಿವನ್ನು ಅವರು ನೀಡಿದ್ದಾರೆ. ಬಾದಾಮಿಯಲ್ಲೇ ಸ್ಪರ್ಧಿಸಿ ಎಂದು ಹೇಳ್ತಿದ್ದಾರೆ. ಆದರೆ ನನಗೆ ಮನಸ್ಸು ಒಪ್ಪುತ್ತಿಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಬಾದಾಮಿಯಲ್ಲೇ ಸ್ಪರ್ಧೆಗೆ ಒತ್ತಡ ಹೆಚ್ಚಾಗ್ತಾ ಇದೆ. ವಾರಕೊಮ್ಮೆ ಬಾದಾಮಿಗೆ ಹೋಗೋಕೆ ಆಗುತ್ತಿಲ್ಲ. ಕಾರ್ಯಕರ್ತರು, ಜನರ ಭೇಟಿ ಸಾಧ್ಯವಾಗ್ತಿಲ್ಲ. ಜನರ ಕಷ್ಟ ಸುಖಕ್ಕೆ ಸ್ಪಂದಿಸೋಕೆ ಆಗ್ತಾ ಇಲ್ಲ. ಬಾದಾಮಿಗೆ ಭೇಟಿ ಕೊಟ್ಟು ಆಗಾಗಲೇ ಎರಡು ತಿಂಗಳಾಗಿದೆ. ಕೋಲಾರದಲ್ಲೂ ಸ್ಪರ್ಧಿಸಿ ಅಂತಾ ಕೇಳುತ್ತಿದ್ದಾರೆ. ವರುಣಾದಿಂದ ನಿಲ್ಲುವಂತೆ ನಮ್ಮ ಹುಡುಗ ಕೇಳುತ್ತಿದ್ದಾನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

ಚಾಮರಾಜಪೇಟೆಯಿಂದ ಸ್ಪರ್ಧೆ ಮಾಡಿ ಎಂದು ಜಮೀರ್‌ ಹೇಳುತ್ತಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದ್ದು, ಅದರೊಂದಿಗೆ ಬಾದಾಮಿಯನ್ನು ತೊರೆಯುವ ಸೂಚನೆಯನ್ನೂ ನೀಡಿದ್ದಾರೆ. ಬಾದಾಮಿಯಲ್ಲಿ ಜನರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more