Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

Karnataka Election 2023: ಸಿದ್ದರಾಮಯ್ಯಗೆ ಕ್ಷೇತ್ರ ಯಾವುದಯ್ಯ ಅನ್ನೋದೆ ಟೆನ್ಷನ್‌?

Published : Nov 07, 2022, 06:33 PM IST

ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಯಾವ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲೋದು ಎನ್ನುವ ಟೆನ್ಷನ್‌ ಶುರುವಾಗಿದೆ. ಬಹುತೇಕ ಈ ಬಾರಿ ಬಾದಾಮಿ ಕ್ಷೇತ್ರವನ್ನು ಅವರು ತೊರೆಯುವುದು ನಿಶ್ಚಯವಾಗಿದೆ.

ಬೆಳಗಾವಿ (ನ.7): ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಬಾರಿ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ತೊರೆಯುವುದು ಬಹುತೇಕ ನಿಶ್ಚಿತವಾಗಿದೆ. ಬಾದಾಮಿ ಕ್ಷೇತ್ರವನ್ನು ತೊರೆಯುವ ಸುಳಿವನ್ನು ಅವರು ನೀಡಿದ್ದಾರೆ. ಬಾದಾಮಿಯಲ್ಲೇ ಸ್ಪರ್ಧಿಸಿ ಎಂದು ಹೇಳ್ತಿದ್ದಾರೆ. ಆದರೆ ನನಗೆ ಮನಸ್ಸು ಒಪ್ಪುತ್ತಿಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಬಾದಾಮಿಯಲ್ಲೇ ಸ್ಪರ್ಧೆಗೆ ಒತ್ತಡ ಹೆಚ್ಚಾಗ್ತಾ ಇದೆ. ವಾರಕೊಮ್ಮೆ ಬಾದಾಮಿಗೆ ಹೋಗೋಕೆ ಆಗುತ್ತಿಲ್ಲ. ಕಾರ್ಯಕರ್ತರು, ಜನರ ಭೇಟಿ ಸಾಧ್ಯವಾಗ್ತಿಲ್ಲ. ಜನರ ಕಷ್ಟ ಸುಖಕ್ಕೆ ಸ್ಪಂದಿಸೋಕೆ ಆಗ್ತಾ ಇಲ್ಲ. ಬಾದಾಮಿಗೆ ಭೇಟಿ ಕೊಟ್ಟು ಆಗಾಗಲೇ ಎರಡು ತಿಂಗಳಾಗಿದೆ. ಕೋಲಾರದಲ್ಲೂ ಸ್ಪರ್ಧಿಸಿ ಅಂತಾ ಕೇಳುತ್ತಿದ್ದಾರೆ. ವರುಣಾದಿಂದ ನಿಲ್ಲುವಂತೆ ನಮ್ಮ ಹುಡುಗ ಕೇಳುತ್ತಿದ್ದಾನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

ಚಾಮರಾಜಪೇಟೆಯಿಂದ ಸ್ಪರ್ಧೆ ಮಾಡಿ ಎಂದು ಜಮೀರ್‌ ಹೇಳುತ್ತಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದ್ದು, ಅದರೊಂದಿಗೆ ಬಾದಾಮಿಯನ್ನು ತೊರೆಯುವ ಸೂಚನೆಯನ್ನೂ ನೀಡಿದ್ದಾರೆ. ಬಾದಾಮಿಯಲ್ಲಿ ಜನರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more