ಲೀಗಲ್ ನೋಟಿಸ್ ಕೊಡ್ಲಿ ಅಂತ ಕಾಯ್ತಿದ್ದೆ: ಅಚ್ಚರಿಗೆ ಕಾರಣವಾಯ್ತು ಸಿದ್ದರಾಮಯ್ಯ ಮಾತು..!

ಲೀಗಲ್ ನೋಟಿಸ್ ಕೊಡ್ಲಿ ಅಂತ ಕಾಯ್ತಿದ್ದೆ: ಅಚ್ಚರಿಗೆ ಕಾರಣವಾಯ್ತು ಸಿದ್ದರಾಮಯ್ಯ ಮಾತು..!

Published : Jul 31, 2020, 03:59 PM ISTUpdated : Jul 31, 2020, 04:08 PM IST

ಬಿಜೆಪಿಯವರ ಲೀಗಲ್ ನೋಟಿಸ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದು, ಅದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಜುಲೈ.31): ಕೋವಿಡ್ 19 ನಿಯಂತ್ರಣಕ್ಕಾಗಿ ಖರೀದಿಸಲಾಗಿರುವ ಉಪಕರಣಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಸಾರ್ವಜನಿಕ ತಿಳಿವಳಿಕೆ ಪತ್ರವನ್ನು (ಲೀಗಲ್ ನೋಟೀಸ್)ನೀಡಿದ್ದು 15 ದಿನದಲ್ಲಿ ಉತ್ತರ ನೀಡಬೇಕು ಹಾಗೂ ಬಹಿರಂಗವಾಗಿ ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ: ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

ಇನ್ನು ಈ ಲೀಗಲ್ ನೋಟಿಸ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದು, ಅದನ್ನು ಅವರ ಬಾಯಿಂದಲೇ ಕೇಳಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!