ಲೀಗಲ್ ನೋಟಿಸ್ ಕೊಡ್ಲಿ ಅಂತ ಕಾಯ್ತಿದ್ದೆ: ಅಚ್ಚರಿಗೆ ಕಾರಣವಾಯ್ತು ಸಿದ್ದರಾಮಯ್ಯ ಮಾತು..!

ಲೀಗಲ್ ನೋಟಿಸ್ ಕೊಡ್ಲಿ ಅಂತ ಕಾಯ್ತಿದ್ದೆ: ಅಚ್ಚರಿಗೆ ಕಾರಣವಾಯ್ತು ಸಿದ್ದರಾಮಯ್ಯ ಮಾತು..!

Published : Jul 31, 2020, 03:59 PM ISTUpdated : Jul 31, 2020, 04:08 PM IST

ಬಿಜೆಪಿಯವರ ಲೀಗಲ್ ನೋಟಿಸ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದು, ಅದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಜುಲೈ.31): ಕೋವಿಡ್ 19 ನಿಯಂತ್ರಣಕ್ಕಾಗಿ ಖರೀದಿಸಲಾಗಿರುವ ಉಪಕರಣಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಸಾರ್ವಜನಿಕ ತಿಳಿವಳಿಕೆ ಪತ್ರವನ್ನು (ಲೀಗಲ್ ನೋಟೀಸ್)ನೀಡಿದ್ದು 15 ದಿನದಲ್ಲಿ ಉತ್ತರ ನೀಡಬೇಕು ಹಾಗೂ ಬಹಿರಂಗವಾಗಿ ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ: ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

ಇನ್ನು ಈ ಲೀಗಲ್ ನೋಟಿಸ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದು, ಅದನ್ನು ಅವರ ಬಾಯಿಂದಲೇ ಕೇಳಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!