ದೋಸ್ತಿಗಳ ಮಧ್ಯೆ ಹದ್ದು-ಗಿಣಿ ಗುದ್ದಾಟ: ಸಿದ್ದು ಕೊಟ್ಟ ಏಟಿಗೆ ಕುಮಾರಣ್ಣ ಒದ್ದಾಟ!

ದೋಸ್ತಿಗಳ ಮಧ್ಯೆ ಹದ್ದು-ಗಿಣಿ ಗುದ್ದಾಟ: ಸಿದ್ದು ಕೊಟ್ಟ ಏಟಿಗೆ ಕುಮಾರಣ್ಣ ಒದ್ದಾಟ!

Published : Sep 24, 2019, 12:49 PM IST

ಭರ್ತಿ ಒಂದು ವರ್ಷದ ದೋಸ್ತಿ ಬಳಿಕ ಇದೀಗ ಕಾಂಗ್ರೆಸ್-ಜೆಡಿಎಸ್ ನಾಯಕರು, ಇದೀಗ ಪರಸ್ಪರ ದುಷ್ಮನಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನೀವು ಸಾಕಿದ್ದ ಮುದ್ದಿನ ಗಿಣಿಗಳೇ ಅವರನ್ನು ಕುಕ್ಕಿದವು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ  ಟೀಕೆಗೆ ಮಾಝಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಂಗಳೂರು(ಸೆ.24): ಭರ್ತಿ ಒಂದು ವರ್ಷದ ದೋಸ್ತಿ ಬಳಿಕ ಇದೀಗ ಕಾಂಗ್ರೆಸ್-ಜೆಡಿಎಸ್ ನಾಯಕರು, ಇದೀಗ ಪರಸ್ಪರ ದುಷ್ಮನಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನೀವು ಸಾಕಿದ್ದ ಮುದ್ದಿನ ಗಿಣಿಗಳೇ ಅವರನ್ನು ಕುಕ್ಕಿದವು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ  ಟೀಕೆಗೆ ಮಾಝಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹೌದು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಬಳಿಕವೂ ಹದ್ದನ್ನು ಗಿಣಿ ಎಂದು ಭಾವಿಸಿದ್ದು ನನ್ನ ತಪ್ಪು ಎಂದು ಸಿದ್ದರಾಮಯ್ಯ ಚುಚ್ಚಿದ್ದಾರೆ. ಈ ಮೂಲಕ ಸರ್ಕಾರ ಪತನಕ್ಕೆ ದೇವೇಗೌಡ ಕುಟುಂಬವೇ ಕಾರಣ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 
 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್