ದೋಸ್ತಿಗಳ ಮಧ್ಯೆ ಹದ್ದು-ಗಿಣಿ ಗುದ್ದಾಟ: ಸಿದ್ದು ಕೊಟ್ಟ ಏಟಿಗೆ ಕುಮಾರಣ್ಣ ಒದ್ದಾಟ!

ದೋಸ್ತಿಗಳ ಮಧ್ಯೆ ಹದ್ದು-ಗಿಣಿ ಗುದ್ದಾಟ: ಸಿದ್ದು ಕೊಟ್ಟ ಏಟಿಗೆ ಕುಮಾರಣ್ಣ ಒದ್ದಾಟ!

Published : Sep 24, 2019, 12:49 PM IST

ಭರ್ತಿ ಒಂದು ವರ್ಷದ ದೋಸ್ತಿ ಬಳಿಕ ಇದೀಗ ಕಾಂಗ್ರೆಸ್-ಜೆಡಿಎಸ್ ನಾಯಕರು, ಇದೀಗ ಪರಸ್ಪರ ದುಷ್ಮನಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನೀವು ಸಾಕಿದ್ದ ಮುದ್ದಿನ ಗಿಣಿಗಳೇ ಅವರನ್ನು ಕುಕ್ಕಿದವು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ  ಟೀಕೆಗೆ ಮಾಝಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಂಗಳೂರು(ಸೆ.24): ಭರ್ತಿ ಒಂದು ವರ್ಷದ ದೋಸ್ತಿ ಬಳಿಕ ಇದೀಗ ಕಾಂಗ್ರೆಸ್-ಜೆಡಿಎಸ್ ನಾಯಕರು, ಇದೀಗ ಪರಸ್ಪರ ದುಷ್ಮನಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನೀವು ಸಾಕಿದ್ದ ಮುದ್ದಿನ ಗಿಣಿಗಳೇ ಅವರನ್ನು ಕುಕ್ಕಿದವು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ  ಟೀಕೆಗೆ ಮಾಝಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹೌದು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಬಳಿಕವೂ ಹದ್ದನ್ನು ಗಿಣಿ ಎಂದು ಭಾವಿಸಿದ್ದು ನನ್ನ ತಪ್ಪು ಎಂದು ಸಿದ್ದರಾಮಯ್ಯ ಚುಚ್ಚಿದ್ದಾರೆ. ಈ ಮೂಲಕ ಸರ್ಕಾರ ಪತನಕ್ಕೆ ದೇವೇಗೌಡ ಕುಟುಂಬವೇ ಕಾರಣ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?