'ಯಡಿಯೂರಪ್ಪ ಬಹಳ ಒಳ್ಳೆ ಕೆಲಸ ಮಾಡಿದ್ರು'  ಸಿದ್ದು ಹೀಗಂದ್ರು!

'ಯಡಿಯೂರಪ್ಪ ಬಹಳ ಒಳ್ಳೆ ಕೆಲಸ ಮಾಡಿದ್ರು'  ಸಿದ್ದು ಹೀಗಂದ್ರು!

Published : Aug 08, 2021, 06:27 PM ISTUpdated : Aug 08, 2021, 06:28 PM IST

* ಬಿಜೆಪಿಯಲ್ಲಿನ ಖಾತೆ ಕ್ಯಾತೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ
* ಯಡಿಯೂರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದರು
* ರಾಜ್ಯದ ಜನ ಇವರಿಂದ ಸಂಕಷ್ಟ ಅನುಭವಿಸಬೇಕಾಗಿದೆ

ಬೆಂಗಳೂರು(ಆ. 08)  ಬಿಜೆಪಿ ಸಚಿವರ ಖಾತೆ ಕ್ಯಾತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.  ಇದು ಬಿಜೆಪಿಯ ಆಂತರಿಕ ವಿಚಾರ..ಆದರೆ ಒಂದು ಮಾತ್ರ ನಿಜ..ಅಲ್ಲಿ ಎಲ್ಲವೂ ಸರಿ ಇಲ್ಲ ಎಂದಿದ್ದಾರೆ.

ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬಿಜೆಪಿಯಲ್ಲಿ ಯಾವಾಗ ಏನು ಆಗುತ್ತದೆ ಎಂದು ಹೇಳಲಾಗುವುದಿಲ್ಲ. ರಾಜ್ಯದವರು ಇವರಿಂದ ಸಂಕಷ್ಟ ಅನುಭವಿಸಬೇಕಾಗಿದೆ ಎಂದಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್