Apr 3, 2021, 2:50 PM IST
ಹಾಸನ, (ಏ.03): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ಹಾಸನ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಚನ್ನರಾಯಪಟ್ಟಣದ ನುಗ್ಗೇಹಳ್ಳಿಗೆ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ಮೂಲಕ ಆಗಮಿಸಿದರು.
ದೇಶದಲ್ಲಿ ಅತೀ ಹೆಚ್ಚು ಸುಳ್ಳು ಹೇಳೋರು ಮೋದಿ & ಬಿಎಸ್ವೈ: ಸಿದ್ದು
ಆದ್ರೆ, ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೈಡ್ರಾಮವೇ ನಡೆದಿದೆ. ಏನದು ಹೈಡ್ರಾಮ ವಿಡಿಯೋನಲ್ಲಿ ನೋಡಿ.