ಈಶ್ವರಪ್ಪ ಕುರುಬ ಹೋರಾಟಕ್ಕೆ ಸಡ್ಡು ಹೊಡೆಯಲು ಸಿದ್ದರಾಮಯ್ಯ 'ಹಿಂದ' ಹೋರಾಟ

Feb 9, 2021, 11:02 AM IST

ಬೆಂಗಳೂರು (ಫೆ. 09): ಕುರುಬ ಸಮುದಾಯದ ಪ್ರಶ್ನಾತೀತ ನೇತಾರ ಎನಿಸಿರುವ ಸಿದ್ದರಾಮಯ್ಯ  ಸಚಿವ ಕೆ.ಎಸ್‌.ಈಶ್ವರಪ್ಪಗೆ ಸವಾಲೆಸೆಯುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಶ್ರಯದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ನಾಲ್ಕು ಸಮಾವೇಶ ಮತ್ತು ಪ್ರಮುಖ ಜಿಲ್ಲೆಗಳಲ್ಲಿ ಬೃಹತ್‌ ಹೋರಾಟ ಆಯೋಜಿಸಲಿದ್ದಾರೆ.  ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ನೇರವಾಗಿ ಪಾಲ್ಗೊಳ್ಳಲಿದ್ದಾರೆ. 

ಈಶ್ವರಪ್ಪಗೆ ಸಡ್ಡು ಹೊಡೆದು ಹಿಂದುಳಿದ ವರ್ಗಗಳ ನಾಯಕನನ್ನಾಗಿ ಬಿಂಬಿಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಕುರುಬರು, ಶೋಷಿತ ವರ್ಗಗಳ ಪರ 2 ತಿಂಗಳು ಸಿದ್ದರಾಮಯ್ಯ ಆಂದೋಲನ ಮಾಡಲಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ. 

ಗೋಹತ್ಯೆ ವಿಧೇಯಕ ರೈತರ ವಿರೋಧಿ ಅಲ್ಲ : ಪ್ರಭು ಚೌಹಾಣ್ ಭರವಸೆ