ಈಶ್ವರಪ್ಪ ಕುರುಬ ಹೋರಾಟಕ್ಕೆ ಸಡ್ಡು ಹೊಡೆಯಲು ಸಿದ್ದರಾಮಯ್ಯ 'ಹಿಂದ' ಹೋರಾಟ

ಈಶ್ವರಪ್ಪ ಕುರುಬ ಹೋರಾಟಕ್ಕೆ ಸಡ್ಡು ಹೊಡೆಯಲು ಸಿದ್ದರಾಮಯ್ಯ 'ಹಿಂದ' ಹೋರಾಟ

Suvarna News   | Asianet News
Published : Feb 09, 2021, 11:01 AM ISTUpdated : Feb 09, 2021, 11:08 AM IST

ಕುರುಬ ಸಮುದಾಯದ ಪ್ರಶ್ನಾತೀತ ನೇತಾರ ಎನಿಸಿರುವ ಸಿದ್ದರಾಮಯ್ಯ  ಸಚಿವ ಕೆ.ಎಸ್‌.ಈಶ್ವರಪ್ಪಗೆ ಸವಾಲೆಸೆಯುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಶ್ರಯದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ನಾಲ್ಕು ಸಮಾವೇಶ ಮತ್ತು ಪ್ರಮುಖ ಜಿಲ್ಲೆಗಳಲ್ಲಿ ಬೃಹತ್‌ ಹೋರಾಟ ಆಯೋಜಿಸಲಿದ್ದಾರೆ.  

ಬೆಂಗಳೂರು (ಫೆ. 09): ಕುರುಬ ಸಮುದಾಯದ ಪ್ರಶ್ನಾತೀತ ನೇತಾರ ಎನಿಸಿರುವ ಸಿದ್ದರಾಮಯ್ಯ  ಸಚಿವ ಕೆ.ಎಸ್‌.ಈಶ್ವರಪ್ಪಗೆ ಸವಾಲೆಸೆಯುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಶ್ರಯದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ನಾಲ್ಕು ಸಮಾವೇಶ ಮತ್ತು ಪ್ರಮುಖ ಜಿಲ್ಲೆಗಳಲ್ಲಿ ಬೃಹತ್‌ ಹೋರಾಟ ಆಯೋಜಿಸಲಿದ್ದಾರೆ.  ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ನೇರವಾಗಿ ಪಾಲ್ಗೊಳ್ಳಲಿದ್ದಾರೆ. 

ಈಶ್ವರಪ್ಪಗೆ ಸಡ್ಡು ಹೊಡೆದು ಹಿಂದುಳಿದ ವರ್ಗಗಳ ನಾಯಕನನ್ನಾಗಿ ಬಿಂಬಿಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಕುರುಬರು, ಶೋಷಿತ ವರ್ಗಗಳ ಪರ 2 ತಿಂಗಳು ಸಿದ್ದರಾಮಯ್ಯ ಆಂದೋಲನ ಮಾಡಲಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?