ಇನ್ನೂ ಮುಗೀಲಿಲ್ಲ ಡಿಕೆಶಿಗೆ ಟ್ರಬಲ್: ಮತ್ತೊಬ್ಬ ಕೈ ಮುಖಂಡನಿಗೀಗ ED ಭೀತಿ

ಇನ್ನೂ ಮುಗೀಲಿಲ್ಲ ಡಿಕೆಶಿಗೆ ಟ್ರಬಲ್: ಮತ್ತೊಬ್ಬ ಕೈ ಮುಖಂಡನಿಗೀಗ ED ಭೀತಿ

Published : Nov 13, 2019, 01:18 PM ISTUpdated : Nov 13, 2019, 01:19 PM IST

ಹಲವು ದಿನಗಳ ಕಾಲ ಕಂಬಿ ಎಣಿಸಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅಂತೂ ಇಂತು ಬೇಲ್ ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಹಾಗಂತೆ ಅವರೇನೂ ಪೂರ್ತಿ ರಿಲ್ಯಾಕ್ಸ್ ಆಗಿಲ್ಲ. ಆತಂಕ ಅವರ ಬೆನ್ನ ಹಿಂದಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಎಟಿಎಂ ಎಂದೇ ಕರೆಯಲ್ಪಡುವ ಮತ್ತೊಬ್ಬ ಕಾಂಗ್ರೆಸ್ ಮುಖಂಡನಿಗೂ ಇಡಿ ಭೂತ ಅಂಟಿ ಕೊಳ್ಳುವ ಸಾಧ್ಯತೆ ಇದೆ. ಏನಿದು ಸುದ್ದಿ?

ಹಲವು ದಿನಗಳ ಕಾಲ ಕಂಬಿ ಎಣಿಸಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅಂತೂ ಇಂತು ಬೇಲ್ ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಹಾಗಂತೆ ಅವರೇನೂ ಪೂರ್ತಿ ರಿಲ್ಯಾಕ್ಸ್ ಆಗಿಲ್ಲ. ಆತಂಕ ಅವರ ಬೆನ್ನ ಹಿಂದಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಎಟಿಎಂ ಎಂದೇ ಕರೆಯಲ್ಪಡುವ ಮತ್ತೊಬ್ಬ ಕಾಂಗ್ರೆಸ್ ಮುಖಂಡನಿಗೂ ಇಡಿ ಭೂತ ಅಂಟಿ ಕೊಳ್ಳುವ ಸಾಧ್ಯತೆ ಇದೆ. ಏನಿದು ಸುದ್ದಿ?

ಹೈ ಕೋರ್ಟ್ ಸ್ಪಷ್ಟ: ಡಿಕೆಶಿಗೆ ಮತ್ತೊಂದು ಸಂಕಷ್ಟ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?