ಇನ್ನೂ ಮುಗೀಲಿಲ್ಲ ಡಿಕೆಶಿಗೆ ಟ್ರಬಲ್: ಮತ್ತೊಬ್ಬ ಕೈ ಮುಖಂಡನಿಗೀಗ ED ಭೀತಿ

ಇನ್ನೂ ಮುಗೀಲಿಲ್ಲ ಡಿಕೆಶಿಗೆ ಟ್ರಬಲ್: ಮತ್ತೊಬ್ಬ ಕೈ ಮುಖಂಡನಿಗೀಗ ED ಭೀತಿ

Published : Nov 13, 2019, 01:18 PM ISTUpdated : Nov 13, 2019, 01:19 PM IST

ಹಲವು ದಿನಗಳ ಕಾಲ ಕಂಬಿ ಎಣಿಸಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅಂತೂ ಇಂತು ಬೇಲ್ ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಹಾಗಂತೆ ಅವರೇನೂ ಪೂರ್ತಿ ರಿಲ್ಯಾಕ್ಸ್ ಆಗಿಲ್ಲ. ಆತಂಕ ಅವರ ಬೆನ್ನ ಹಿಂದಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಎಟಿಎಂ ಎಂದೇ ಕರೆಯಲ್ಪಡುವ ಮತ್ತೊಬ್ಬ ಕಾಂಗ್ರೆಸ್ ಮುಖಂಡನಿಗೂ ಇಡಿ ಭೂತ ಅಂಟಿ ಕೊಳ್ಳುವ ಸಾಧ್ಯತೆ ಇದೆ. ಏನಿದು ಸುದ್ದಿ?

ಹಲವು ದಿನಗಳ ಕಾಲ ಕಂಬಿ ಎಣಿಸಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅಂತೂ ಇಂತು ಬೇಲ್ ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಹಾಗಂತೆ ಅವರೇನೂ ಪೂರ್ತಿ ರಿಲ್ಯಾಕ್ಸ್ ಆಗಿಲ್ಲ. ಆತಂಕ ಅವರ ಬೆನ್ನ ಹಿಂದಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಎಟಿಎಂ ಎಂದೇ ಕರೆಯಲ್ಪಡುವ ಮತ್ತೊಬ್ಬ ಕಾಂಗ್ರೆಸ್ ಮುಖಂಡನಿಗೂ ಇಡಿ ಭೂತ ಅಂಟಿ ಕೊಳ್ಳುವ ಸಾಧ್ಯತೆ ಇದೆ. ಏನಿದು ಸುದ್ದಿ?

ಹೈ ಕೋರ್ಟ್ ಸ್ಪಷ್ಟ: ಡಿಕೆಶಿಗೆ ಮತ್ತೊಂದು ಸಂಕಷ್ಟ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!