CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

Published : Apr 12, 2024, 10:52 AM ISTUpdated : Apr 12, 2024, 10:53 AM IST

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಸೋಲನ್ನ ನೆನೆದ ಸಿ.ಟಿ.ರವಿ
ಚುನಾವಣೆ ವೇಳೆ ಕೆಲಸ ಚರ್ಚೆಯಾಗಲಿಲ್ಲ,ಅಪಪ್ರಚಾರ ಚರ್ಚೆಯಾಯಿತು
ಮೈತ್ರಿ ಗೆಳೆಯ ಜೆಡಿಎಸ್ ಬೋಜೇಗೌಡರಿಗೆ ಮಾತಿನಲ್ಲಿ ತಿವಿದ ಸಿ.ಟಿ.ರವಿ 

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ತಮ್ಮ ಸೋಲನ್ನ ಸಿ.ಟಿ.ರವಿ(CT Ravi) ನೆನೆದಿದ್ದಾರೆ. ಮೈತ್ರಿ ಗೆಳೆಯ ಜೆಡಿಎಸ್ ಭೋಜೇಗೌಡರನ್ನು(MLC Bhojegowda) ಮಾತಿನಲ್ಲಿ ತಿವಿದಿದ್ದಾರೆ. ಪ್ರಚಾರದ ವೇಳೆ ವೇದಿಕೆ ಮೇಲಿದ್ದ ಜೆಡಿಎಸ್(JDS) ಎಂಎಲ್‌ಸಿ ಕಾಲೆಳೆದಿದ್ದಾರೆ. 4 ಬಾರಿ ಶಾಸಕನಾಗಿದ್ದಾಗ ಹೆಚ್ಚು ಕೆಲಸ ಮಾಡಿದ್ದು 2018-2023. ಆದರೆ ಈ ಬಾರಿ ಹೆಚ್ಚು ಕೆಲಸ ಮಾಡಿದ್ರೂ ಸೋತೆ. ಚುನಾವಣೆ ವೇಳೆ ಕೆಲಸ ಚರ್ಚೆಯಾಗಲಿಲ್ಲ, ಅಪಪ್ರಚಾರ ಚರ್ಚೆಯಾಯಿತು ಎಂದು ಸಿ.ಟಿ.ರವಿ ಹೇಳಿದ್ದಾರೆ. ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು. ಜೆಡಿಎಸ್ ಅಭ್ಯರ್ಥಿ ಇದ್ರು ನನ್ನ ವಿರುದ್ಧ ಕೆಲಸ ಮಾಡಿದ್ರು. ನಮ್ಮ ನಾಯಕರ ಹೆಸರನ್ನೂ ಬಳಸಿ ಅಪಪ್ರಚಾರ ಮಾಡಿದ್ರು ಎಂದು ಸಿ.ಟಿ.ರವಿ ಹೇಳಿದ್ದಾರೆ. ಇದೆ ವೇಳೆ ಸಿಟ್ಟಾಗಿದ್ದ ಸಿ.ಟಿ‌.ರವಿ ಪರ ಬಿಎಸ್‌ವೈ(BSY) ಭರ್ಜರಿ ಬ್ಯಾಟಿಂಗ್ ಮಾಡಿದ್ದು, ಸಿ.ಟಿ.ರವಿ ಭವಿಷ್ಯದ ಬಗ್ಗೆ ಮಾಜಿ ಸಿಎಂ ಮಾತನಾಡಿದ್ದಾರೆ. ಇವತ್ತು ನಮ್ಮ ಸಿ.ಟಿ.ರವಿಗೆ ಅನ್ಯಾಯವಾಗಿದೆ. ಯಾರು ವಿಧಾನಸಭೆಯಲ್ಲಿ ಗುಡುಗಬೇಕಿತ್ತೋ ಅವರು ಹೊರಗಿದ್ದಾರೆ.  ರವಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್‌ನಲ್ಲಿ ಅವಕಾಶ ಸಿಗಲೇಬೇಕು ಎಂದು ಬಿಎಸ್‌ವೈ ಹೇಳದ್ದಾರೆ.

ಇದನ್ನೂ ವೀಕ್ಷಿಸಿ:  Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more