FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ

FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ

Published : May 25, 2023, 11:02 PM IST

ಸಿದ್ದರಾಮಯ್ಯರನ್ನ ಹೊಡೆದಾಕಿ ಅಂತ ಅಶ್ವತ್ಥ್‌ನಾರಾಯಣ್‌ ಹೇಳಿದ್ದರು. ನನ್ನ ಹೇಳಿಕೆಯ ಬಗ್ಗೆ ಸಿದ್ದರಾಮಯ್ಯಗೆ ವಿಷಾಧ ವ್ಯಕ್ತಪಡಿಸಿದ್ದೆ, ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸುವೆ, ಇದಕ್ಕೆಲ್ಲಾ ನಾನು ಹೆದರುವ, ಭಯ ಪಡುವ ಮಾತೇ ಇಲ್ಲ: ಸಿ.ಎನ್‌. ಅಶ್ವತ್ಥ್‌ನಾರಾಯಣ 

ಬೆಂಗಳೂರು(ಮೇ.25): ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಕ್ಕೆ ಮಾಜಿ. ಸಿ.ಎನ್‌. ಅಶ್ವತ್ಥ್‌ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಿಂದ ದ್ವೇಷ ರಾಜಕಾರಣ ನಡೆಯುತ್ತಿದೆ. ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಅಂತ ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯರನ್ನ ಹೊಡೆದಾಕಿ ಅಂತ ಅಶ್ವತ್ಥ್‌ನಾರಾಯಣ್‌ ಹೇಳಿದ್ದರು. ನನ್ನ ಹೇಳಿಕೆಯ ಬಗ್ಗೆ ಸಿದ್ದರಾಮಯ್ಯಗೆ ವಿಷಾಧ ವ್ಯಕ್ತಪಡಿಸಿದ್ದೆ, ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸುವೆ, ಇದಕ್ಕೆಲ್ಲಾ ನಾನು ಹೆದರುವ, ಭಯ ಪಡುವ ಮಾತೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. 

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more