FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ

FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ

Published : May 25, 2023, 11:02 PM IST

ಸಿದ್ದರಾಮಯ್ಯರನ್ನ ಹೊಡೆದಾಕಿ ಅಂತ ಅಶ್ವತ್ಥ್‌ನಾರಾಯಣ್‌ ಹೇಳಿದ್ದರು. ನನ್ನ ಹೇಳಿಕೆಯ ಬಗ್ಗೆ ಸಿದ್ದರಾಮಯ್ಯಗೆ ವಿಷಾಧ ವ್ಯಕ್ತಪಡಿಸಿದ್ದೆ, ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸುವೆ, ಇದಕ್ಕೆಲ್ಲಾ ನಾನು ಹೆದರುವ, ಭಯ ಪಡುವ ಮಾತೇ ಇಲ್ಲ: ಸಿ.ಎನ್‌. ಅಶ್ವತ್ಥ್‌ನಾರಾಯಣ 

ಬೆಂಗಳೂರು(ಮೇ.25): ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಕ್ಕೆ ಮಾಜಿ. ಸಿ.ಎನ್‌. ಅಶ್ವತ್ಥ್‌ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಿಂದ ದ್ವೇಷ ರಾಜಕಾರಣ ನಡೆಯುತ್ತಿದೆ. ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಅಂತ ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯರನ್ನ ಹೊಡೆದಾಕಿ ಅಂತ ಅಶ್ವತ್ಥ್‌ನಾರಾಯಣ್‌ ಹೇಳಿದ್ದರು. ನನ್ನ ಹೇಳಿಕೆಯ ಬಗ್ಗೆ ಸಿದ್ದರಾಮಯ್ಯಗೆ ವಿಷಾಧ ವ್ಯಕ್ತಪಡಿಸಿದ್ದೆ, ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸುವೆ, ಇದಕ್ಕೆಲ್ಲಾ ನಾನು ಹೆದರುವ, ಭಯ ಪಡುವ ಮಾತೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. 

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more