FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ

FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ

Published : May 25, 2023, 11:02 PM IST

ಸಿದ್ದರಾಮಯ್ಯರನ್ನ ಹೊಡೆದಾಕಿ ಅಂತ ಅಶ್ವತ್ಥ್‌ನಾರಾಯಣ್‌ ಹೇಳಿದ್ದರು. ನನ್ನ ಹೇಳಿಕೆಯ ಬಗ್ಗೆ ಸಿದ್ದರಾಮಯ್ಯಗೆ ವಿಷಾಧ ವ್ಯಕ್ತಪಡಿಸಿದ್ದೆ, ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸುವೆ, ಇದಕ್ಕೆಲ್ಲಾ ನಾನು ಹೆದರುವ, ಭಯ ಪಡುವ ಮಾತೇ ಇಲ್ಲ: ಸಿ.ಎನ್‌. ಅಶ್ವತ್ಥ್‌ನಾರಾಯಣ 

ಬೆಂಗಳೂರು(ಮೇ.25): ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಕ್ಕೆ ಮಾಜಿ. ಸಿ.ಎನ್‌. ಅಶ್ವತ್ಥ್‌ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಿಂದ ದ್ವೇಷ ರಾಜಕಾರಣ ನಡೆಯುತ್ತಿದೆ. ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಅಂತ ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯರನ್ನ ಹೊಡೆದಾಕಿ ಅಂತ ಅಶ್ವತ್ಥ್‌ನಾರಾಯಣ್‌ ಹೇಳಿದ್ದರು. ನನ್ನ ಹೇಳಿಕೆಯ ಬಗ್ಗೆ ಸಿದ್ದರಾಮಯ್ಯಗೆ ವಿಷಾಧ ವ್ಯಕ್ತಪಡಿಸಿದ್ದೆ, ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸುವೆ, ಇದಕ್ಕೆಲ್ಲಾ ನಾನು ಹೆದರುವ, ಭಯ ಪಡುವ ಮಾತೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. 

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more