ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

Published : Jul 17, 2022, 03:51 PM IST

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. 

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಸಿದ್ದರಾಮಯ್ಯ ಸಿಎಂ ಆದರೆ ಮಹದೇವಪ್ಪ ಡಿಸಿಎಂ ಆಗ್ತಾರಾ..? ದಲಿತ ಸಿಎಂ ಆಗದೇ ಇರೋದಕ್ಕೆ ಸಿದ್ದು ಕಾರಣಾನಾ..? ಸಿದ್ದು ಫೇಮ್ ಕಡಿಮೆ ಆಗ್ತಾ ಇರೋದಕ್ಕೆ ಈ ಗೇಮ್ ಅಂತಿದ್ದಾರಲ್ಲ ವಿರೋಧಿಗಳು..? ಈ ಎಲ್ಲಾ ಪ್ರಶ್ನೆಗಳಿಗೆ ಮಹದೇವಪ್ಪನವರು ಉತ್ತರಿಸಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!