ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

Published : Jul 17, 2022, 03:51 PM IST

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. 

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಸಿದ್ದರಾಮಯ್ಯ ಸಿಎಂ ಆದರೆ ಮಹದೇವಪ್ಪ ಡಿಸಿಎಂ ಆಗ್ತಾರಾ..? ದಲಿತ ಸಿಎಂ ಆಗದೇ ಇರೋದಕ್ಕೆ ಸಿದ್ದು ಕಾರಣಾನಾ..? ಸಿದ್ದು ಫೇಮ್ ಕಡಿಮೆ ಆಗ್ತಾ ಇರೋದಕ್ಕೆ ಈ ಗೇಮ್ ಅಂತಿದ್ದಾರಲ್ಲ ವಿರೋಧಿಗಳು..? ಈ ಎಲ್ಲಾ ಪ್ರಶ್ನೆಗಳಿಗೆ ಮಹದೇವಪ್ಪನವರು ಉತ್ತರಿಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!