ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

Published : Jul 17, 2022, 03:51 PM IST

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. 

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಸಿದ್ದರಾಮಯ್ಯ ಸಿಎಂ ಆದರೆ ಮಹದೇವಪ್ಪ ಡಿಸಿಎಂ ಆಗ್ತಾರಾ..? ದಲಿತ ಸಿಎಂ ಆಗದೇ ಇರೋದಕ್ಕೆ ಸಿದ್ದು ಕಾರಣಾನಾ..? ಸಿದ್ದು ಫೇಮ್ ಕಡಿಮೆ ಆಗ್ತಾ ಇರೋದಕ್ಕೆ ಈ ಗೇಮ್ ಅಂತಿದ್ದಾರಲ್ಲ ವಿರೋಧಿಗಳು..? ಈ ಎಲ್ಲಾ ಪ್ರಶ್ನೆಗಳಿಗೆ ಮಹದೇವಪ್ಪನವರು ಉತ್ತರಿಸಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್