ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

Published : Jul 17, 2022, 03:51 PM IST

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. 

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಸಿದ್ದರಾಮಯ್ಯ ಸಿಎಂ ಆದರೆ ಮಹದೇವಪ್ಪ ಡಿಸಿಎಂ ಆಗ್ತಾರಾ..? ದಲಿತ ಸಿಎಂ ಆಗದೇ ಇರೋದಕ್ಕೆ ಸಿದ್ದು ಕಾರಣಾನಾ..? ಸಿದ್ದು ಫೇಮ್ ಕಡಿಮೆ ಆಗ್ತಾ ಇರೋದಕ್ಕೆ ಈ ಗೇಮ್ ಅಂತಿದ್ದಾರಲ್ಲ ವಿರೋಧಿಗಳು..? ಈ ಎಲ್ಲಾ ಪ್ರಶ್ನೆಗಳಿಗೆ ಮಹದೇವಪ್ಪನವರು ಉತ್ತರಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!