ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ?

Published : Jul 17, 2022, 03:51 PM IST

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. 

ಸುವರ್ಣ ನ್ಯೂಸ್ ಜನಪ್ರಿಯ ಕಾರ್ಯಕ್ರಮ 'ನ್ಯೂಸ್ ಅವರ್‌' ಗೆ ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವರಾದ ಎಚ್‌ಸಿ ಮಹದೇವಪ್ಪ ಆಗಮಿಸಿದ್ದಾರೆ. ಈ ವೇಳೆ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಸಿದ್ದರಾಮಯ್ಯ ಸಿಎಂ ಆದರೆ ಮಹದೇವಪ್ಪ ಡಿಸಿಎಂ ಆಗ್ತಾರಾ..? ದಲಿತ ಸಿಎಂ ಆಗದೇ ಇರೋದಕ್ಕೆ ಸಿದ್ದು ಕಾರಣಾನಾ..? ಸಿದ್ದು ಫೇಮ್ ಕಡಿಮೆ ಆಗ್ತಾ ಇರೋದಕ್ಕೆ ಈ ಗೇಮ್ ಅಂತಿದ್ದಾರಲ್ಲ ವಿರೋಧಿಗಳು..? ಈ ಎಲ್ಲಾ ಪ್ರಶ್ನೆಗಳಿಗೆ ಮಹದೇವಪ್ಪನವರು ಉತ್ತರಿಸಿದ್ದಾರೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!