ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ, ಹಾಗಾಗಿ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ: ಈಶ್ವರಪ್ಪ

Published : Jun 26, 2023, 02:25 PM IST

ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಗಿದೆ ಎಂದು ಕೆ.ಎಸ್‌.ಈಶ್ವರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
 

ಹುಬ್ಬಳ್ಳಿ: ಕಾಂಗ್ರೆಸ್‌ ಗಾಳಿ ನಮ್ಮ ಮೇಲೂ ಬಿದ್ದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದು ಅನುಭವಿಸುತ್ತಿದ್ದೇವೆ. ಬಿಜೆಪಿಯಲ್ಲಿ ಸ್ವಲ್ಪ ಶಿಸ್ತು ಕಡಿಮೆಯಾಗಿದೆ. ಮುಂದೆ ಅಶಿಸ್ತು ತೋರುವವರ ಬಾಲ ಕಟ್‌ ಮಾಡಲಾಗುವುದು ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹೊಂದಾಣಿಕೆ ರಾಜಕೀಯದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ದುರ್ದೈವ ಎಂದು ಇದೇ ವೇಳೆ ಹೇಳಿದರು.ಇಂತಹದ್ದನ್ನೆಲ್ಲಾ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತು ಹೋಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸ್ವಂತ ಏರ್ ಜೆಟ್ ಹೊಂದಿದ್ದಾರೆ ಬಿಗ್‌ ಬಿ ಅಮಿತಾಬ್: ಯಾವ ಹೀರೋ ಪ್ರೈವೇಟ್ ಜೆಟ್ ಇಟ್ಟಿದ್ದಾರೆ ಗೊತ್ತಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more